7:21 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಲ್ಪೆ: ಬಿಲ್ಲವರ ಸಮಾಜ ಸೇವಾ ಸಂಘದ 2 ಕಾಣಿಕೆ ಡಬ್ಬಿ ಒಡೆದು ಹಣ ಕಳವು 

01/02/2022, 10:27

ಮಲ್ಪೆ(reporterkarnataka.com): ಇಲ್ಲಿನ ಬಿಲ್ಲವರ ಸಮಾಜ ಸೇವಾ ಸಂಘದ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಎರಡು ಕಾಣಿಕೆ ಡಬ್ಬಿಗಳನ್ನು ಒಡೆದು ಅದರಲ್ಲಿದ್ದ ಹಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

ಜ.28ರಂದು ನಸುಕಿನ ವೇಳೆ ಮಲ್ಪೆ ಬಿಲ್ಲವರ ಸಮಾಜ ಸೇವಾ ಸಂಘದ ಬಾಗಿಲು ಮುರಿದು ಮಂದಿರದ ಒಳಪ್ರವೇಶಿಸಿದ ಕಳ್ಳನೊಬ್ಬ ಎರಡು ಕಾಣಿಕೆ ಹುಂಡಿಗಳನ್ನು ಒಡೆದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುವ ದೃಶ್ಯ ಮಂದಿರದ cctv ಯಲ್ಲಿ ದಾಖಲಾಗಿದೆ. ಇದೇ ವ್ಯಕ್ತಿಯು ಕಳೆದ ವರ್ಷಾವೂ ಇಂತಹದ್ದೇ ಕೃತ್ಯ ನಡೆಸಿದ್ದಾನೆ. ಸಾರ್ವಜನಿಕರು ಈತನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ಅಥವಾ ಮೊಬೈಲ್ ಸಂಖ್ಯೆ 98451 28616 ಸಂಪರ್ಕಿಸುವಂತೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು