8:53 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಮಲ್ಪೆ: ಬಿಲ್ಲವರ ಸಮಾಜ ಸೇವಾ ಸಂಘದ 2 ಕಾಣಿಕೆ ಡಬ್ಬಿ ಒಡೆದು ಹಣ ಕಳವು 

01/02/2022, 10:27

ಮಲ್ಪೆ(reporterkarnataka.com): ಇಲ್ಲಿನ ಬಿಲ್ಲವರ ಸಮಾಜ ಸೇವಾ ಸಂಘದ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಎರಡು ಕಾಣಿಕೆ ಡಬ್ಬಿಗಳನ್ನು ಒಡೆದು ಅದರಲ್ಲಿದ್ದ ಹಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

ಜ.28ರಂದು ನಸುಕಿನ ವೇಳೆ ಮಲ್ಪೆ ಬಿಲ್ಲವರ ಸಮಾಜ ಸೇವಾ ಸಂಘದ ಬಾಗಿಲು ಮುರಿದು ಮಂದಿರದ ಒಳಪ್ರವೇಶಿಸಿದ ಕಳ್ಳನೊಬ್ಬ ಎರಡು ಕಾಣಿಕೆ ಹುಂಡಿಗಳನ್ನು ಒಡೆದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುವ ದೃಶ್ಯ ಮಂದಿರದ cctv ಯಲ್ಲಿ ದಾಖಲಾಗಿದೆ. ಇದೇ ವ್ಯಕ್ತಿಯು ಕಳೆದ ವರ್ಷಾವೂ ಇಂತಹದ್ದೇ ಕೃತ್ಯ ನಡೆಸಿದ್ದಾನೆ. ಸಾರ್ವಜನಿಕರು ಈತನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ಅಥವಾ ಮೊಬೈಲ್ ಸಂಖ್ಯೆ 98451 28616 ಸಂಪರ್ಕಿಸುವಂತೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು