2:26 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಮಲ್ಪೆ: ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ಮುಳುಗಿ ತುಮಕೂರಿನ ಯುವಕ ಮೃತ್ಯು; ಇನ್ನಿಬ್ಬರ ರಕ್ಷಣೆ

06/10/2021, 23:24

ಉಡುಪಿ(reporterkarnataka.com): ಮಲ್ಪೆ ಕಡಲ ತೀರದಲ್ಲಿ ನೀರಿನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಬುಧವಾದ ನಡೆದಿದೆ.

ತುಮಕೂರಿನ ಅತ್ತರ್(23) ಎಂಬಾತ ಮೃತಪಟ್ಟ ಯುವಕ. ಬುಧವಾರ ಮಧ್ಯಾಹ್ನ 12. 00 ಗಂಟೆಗೆ ಮಲ್ಪೆ ಬೀಚ್ ಗೆ ಬಂದು ಮಧ್ಯಾಹ್ನ 2.00 ಗಂಟೆಗೆ ಸಲೀಂ, ಸಲ್ಮಾನ್, ಇಲಿಯಾಸ್, ಅರ್ಬಾಸ್, ಅತ್ತರ್, ಸುಹೇಲ್ ಅವರು  ನೀರಿನಲ್ಲಿ  ಆಟವಾಡಲು  ಸಮುದ್ರಕ್ಕೆ ಇಳಿದಿದ್ದಾರೆ. ಸಮುದ್ರದ ಅಲೆಗಳ ಅಬ್ಬರಕ್ಕೆ ಸಲ್ಮಾನ್, ಅರ್ಬಾಸ್, ಅತ್ತರ್ ನೀರಿನಲ್ಲಿ ಮುಳುಗಿದ್ದು, ಆ ಪೈಕಿ ಸಲ್ಮಾನ್ ಮತ್ತು ಅರ್ಬಾಸ್ ನನ್ನು ಮಲ್ಪೆ ಬೀಚ್ ನ ಟೂರಿಸ್ಟ್ ಬೋಟ್ ನವರು ರಕ್ಷಣೆ ಮಾಡಿದ್ದಾರೆ.

ಆದರೆ  ಅತ್ತರ್ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಮಧ್ಯಾಹ್ನ 3:00 ಗಂಟೆಗೆ ಅತ್ತರ್ ಮೃತದೇಹ ದೊರಕಿದೆ. ಅತ್ತರ್ ಮಲ್ಪೆ ಬೀಚ್ ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ನೀರಿನ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು