6:03 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಹೊರ ಜಿಲ್ಲೆಯ 4 ಮಂದಿ ಪ್ರವಾಸಿಗರ ರಕ್ಷಣೆ 

23/09/2021, 20:07

ಉಡುಪಿ(reporterkarnataka.com): ಸಮುದ್ರದಲ್ಲಿ ಈಜಲು ಹೋಗಿ ಅಲೆಯ ಅಬ್ಬರಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ನಾಲ್ವರು ಹೊರ ಜಿಲ್ಲೆಯ ಪ್ರವಾಸಿಗರನ್ನು ಲೈಫ್‌ ಗಾರ್ಡ್ಸ್‌ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್‌ನಲ್ಲಿ ಗುರುವಾರ ನಡೆದಿದೆ. 

ಕಲಬುರ್ಗಿಯ ಅನಿಲ್ ಕುಮಾರ್ (21), ಅಬ್ಬಾಸ್ ಅಲಿ (19), ಅನಿಲ್ ಕುಮಾರ್ (21) ಹಾಗೂ ಮಂಡ್ಯ ಜಿಲ್ಲೆಯ ನೆರೆಕೆರೆಯ ನಿತಿನ್ (18) ರಕ್ಷಿಸಲಿಟ್ಟಿದ್ದಾರೆ.

ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಅಲೆಗಳ ಉಬ್ಬರ ಹೆಚ್ಚಾಗಿರುತ್ತದೆ. ಹೆಚ್ಚು ಆಳಕ್ಕೆ ಇಳಿಯದಂತೆ ಲೈಫ್‌ಗಾರ್ಡ್ಸ್‌ ಸೂಚನೆ ನೀಡಿದರೂ ನಿರ್ಲಕ್ಷ್ಯದಿಂದ ಪ್ರವಾಸಿಗರು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಇದೇ ರೀತಿ ಸಮುದ್ರದಲ್ಲಿ ಮುಳುಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು