2:16 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಹವಾಮಾನ ವೈಪರೀತ್ಯ: ಮಲ್ಪೆಯ 2 ಬೋಟ್ ಮುಳುಗಡೆ; ಕೋಟ್ಯಾಂತರ ರೂ. ನಷ್ಟ; 7 ಮಂದಿ ಮೀನುಗಾರರ ರಕ್ಷಣೆ 

18/11/2021, 10:46

ಉಡುಪಿ(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲೂ  ಗಾಳಿಯ ಒತ್ತಡದಿಂದ ಹಾಗು ಅಲೆಗಳ ಬೋರ್ಗರೆತ ಹೆಚ್ಚುತ್ತಿದ್ದು, ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಮುಳುಗಡೆಯಾಗಿದೆ. ಗೋವಾ, ಪಣಜಿಯಲ್ಲಿ ಸಮುದ್ರ ವ್ಯಾಪ್ತಿಯಲ್ಲಿ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ 

ಮಾತಾ ಜಟಗೇಶ್ವರ, ಪಲ್ಲಕ್ ಹೆಸರಿನ ಬೋಟ್ ಗಳು ಮಲ್ಪೆಯಿಂದ ಗೋವಾದತ್ತ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ  ಅಲೆಗಳ ಅಬ್ಬರ ಜಾಸ್ತಿಯಾಗಿತ್ತು. ಈ ವೇಳೆ ಇಂಜಿನ್ ಸಹ ಕೈ ಕೊಟ್ಟಿದೆ. ಇದರಿಂದಾಗಿ ಮುಳುಗಡೆಯಾಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ . ಕಡಲ ಪ್ರಿಯ ಹೆಸರಿನ ಬೋಟ್ ಸಹ ಮುಳುಗಡೆ ಹಂತದಲ್ಲಿದ್ದು ಇದನ್ನೂ ಸಹ ರಕ್ಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು