5:21 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹವಾಮಾನ ವೈಪರೀತ್ಯ: ಮಲ್ಪೆಯ 2 ಬೋಟ್ ಮುಳುಗಡೆ; ಕೋಟ್ಯಾಂತರ ರೂ. ನಷ್ಟ; 7 ಮಂದಿ ಮೀನುಗಾರರ ರಕ್ಷಣೆ 

18/11/2021, 10:46

ಉಡುಪಿ(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲೂ  ಗಾಳಿಯ ಒತ್ತಡದಿಂದ ಹಾಗು ಅಲೆಗಳ ಬೋರ್ಗರೆತ ಹೆಚ್ಚುತ್ತಿದ್ದು, ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಮುಳುಗಡೆಯಾಗಿದೆ. ಗೋವಾ, ಪಣಜಿಯಲ್ಲಿ ಸಮುದ್ರ ವ್ಯಾಪ್ತಿಯಲ್ಲಿ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ 

ಮಾತಾ ಜಟಗೇಶ್ವರ, ಪಲ್ಲಕ್ ಹೆಸರಿನ ಬೋಟ್ ಗಳು ಮಲ್ಪೆಯಿಂದ ಗೋವಾದತ್ತ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ  ಅಲೆಗಳ ಅಬ್ಬರ ಜಾಸ್ತಿಯಾಗಿತ್ತು. ಈ ವೇಳೆ ಇಂಜಿನ್ ಸಹ ಕೈ ಕೊಟ್ಟಿದೆ. ಇದರಿಂದಾಗಿ ಮುಳುಗಡೆಯಾಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ . ಕಡಲ ಪ್ರಿಯ ಹೆಸರಿನ ಬೋಟ್ ಸಹ ಮುಳುಗಡೆ ಹಂತದಲ್ಲಿದ್ದು ಇದನ್ನೂ ಸಹ ರಕ್ಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು