3:05 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಹವಾಮಾನ ವೈಪರೀತ್ಯ: ಮಲ್ಪೆಯ 2 ಬೋಟ್ ಮುಳುಗಡೆ; ಕೋಟ್ಯಾಂತರ ರೂ. ನಷ್ಟ; 7 ಮಂದಿ ಮೀನುಗಾರರ ರಕ್ಷಣೆ 

18/11/2021, 10:46

ಉಡುಪಿ(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲೂ  ಗಾಳಿಯ ಒತ್ತಡದಿಂದ ಹಾಗು ಅಲೆಗಳ ಬೋರ್ಗರೆತ ಹೆಚ್ಚುತ್ತಿದ್ದು, ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಮುಳುಗಡೆಯಾಗಿದೆ. ಗೋವಾ, ಪಣಜಿಯಲ್ಲಿ ಸಮುದ್ರ ವ್ಯಾಪ್ತಿಯಲ್ಲಿ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ 

ಮಾತಾ ಜಟಗೇಶ್ವರ, ಪಲ್ಲಕ್ ಹೆಸರಿನ ಬೋಟ್ ಗಳು ಮಲ್ಪೆಯಿಂದ ಗೋವಾದತ್ತ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ  ಅಲೆಗಳ ಅಬ್ಬರ ಜಾಸ್ತಿಯಾಗಿತ್ತು. ಈ ವೇಳೆ ಇಂಜಿನ್ ಸಹ ಕೈ ಕೊಟ್ಟಿದೆ. ಇದರಿಂದಾಗಿ ಮುಳುಗಡೆಯಾಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ . ಕಡಲ ಪ್ರಿಯ ಹೆಸರಿನ ಬೋಟ್ ಸಹ ಮುಳುಗಡೆ ಹಂತದಲ್ಲಿದ್ದು ಇದನ್ನೂ ಸಹ ರಕ್ಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು