12:16 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹವಾಮಾನ ವೈಪರೀತ್ಯ: ಮಲ್ಪೆಯ 2 ಬೋಟ್ ಮುಳುಗಡೆ; ಕೋಟ್ಯಾಂತರ ರೂ. ನಷ್ಟ; 7 ಮಂದಿ ಮೀನುಗಾರರ ರಕ್ಷಣೆ 

18/11/2021, 10:46

ಉಡುಪಿ(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲೂ  ಗಾಳಿಯ ಒತ್ತಡದಿಂದ ಹಾಗು ಅಲೆಗಳ ಬೋರ್ಗರೆತ ಹೆಚ್ಚುತ್ತಿದ್ದು, ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಎರಡು ಬೋಟುಗಳು ಮುಳುಗಡೆಯಾಗಿದೆ. ಗೋವಾ, ಪಣಜಿಯಲ್ಲಿ ಸಮುದ್ರ ವ್ಯಾಪ್ತಿಯಲ್ಲಿ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ 

ಮಾತಾ ಜಟಗೇಶ್ವರ, ಪಲ್ಲಕ್ ಹೆಸರಿನ ಬೋಟ್ ಗಳು ಮಲ್ಪೆಯಿಂದ ಗೋವಾದತ್ತ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ  ಅಲೆಗಳ ಅಬ್ಬರ ಜಾಸ್ತಿಯಾಗಿತ್ತು. ಈ ವೇಳೆ ಇಂಜಿನ್ ಸಹ ಕೈ ಕೊಟ್ಟಿದೆ. ಇದರಿಂದಾಗಿ ಮುಳುಗಡೆಯಾಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ . ಕಡಲ ಪ್ರಿಯ ಹೆಸರಿನ ಬೋಟ್ ಸಹ ಮುಳುಗಡೆ ಹಂತದಲ್ಲಿದ್ದು ಇದನ್ನೂ ಸಹ ರಕ್ಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು