3:40 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

16/06/2023, 13:54

ಮಂಗಳೂರು(reporterkarnataka.com):ಹಳೆ ವಿದ್ಯಾರ್ಥಿ ಸಂಘ ಬೆಸೆಂಟ್ ಸಂಧ್ಯಾ ಕಾಲೇಜು(ರಿ) ಹಾಗೂ ಬೆಸೆಂಟ್‌ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರ, ಮಂಗಳೂರು ಇದರ ಸಹಯೋಗದೊಂದಿಗೆ ಬೆಸೆಂಟ್‌ ಸಂಧ್ಯಾ ಕಾಲೇಜಿನ ಸಂಭಾಂಗಣದಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ಆಯೋಜಿಸಲಾಯಿತು.

ಕಾಲೇಜು ಪ್ರಾಂಶುಪಾಲ ಡಾ. ಲಕ್ಷಿನಾರಾಯಣ ಭಟ್, ಸಹ ಉಪನ್ಯಾಸಕ ಗಣಪತಿ ಭಟ್ ಎಂ, ಆಯ್ಕೆ ಶ್ರೇಣಿ ಗ್ರಂಥಪಾಲಕ ಡಾ.ವಾಸಪ್ಪ ಗೌಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಡಾ. ನಿಕಿತಾ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು. 48 ಯೂನಿಟ್ ರಕ್ತವನ್ನು ಶಿಬಿರಾರ್ಥಿಗಳಿಂದ ಸಂಗ್ರಹಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್‌, ಖಜಾಂಚಿ ಮೋಹಿತ್ ಶೆಟ್ಟಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷ ಪ್ರದಿಪ್‌, ವಂದಿಸಿದರು ಹಾಗೂ ಯೋಗೀಶ್ ಶರ್ಮ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು