6:19 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ವಾರ್ಷಿಕ ಹಬ್ಬ

29/09/2024, 19:46

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚಿನ ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಇದರ ವಾರ್ಷಿಕ ಹಬ್ಬವನ್ನು ಭಾನುವಾರ ಆಚರಿಸಲಾಯಿತು. ಪ್ರಾರಂಭದಲ್ಲಿ ಬಲಿಪೂಜೆಯನ್ನು ಚರ್ಚಿನ ಪ್ರಧಾನ ಧರ್ಮಗುರು ಫಾ. ಅಲ್ಬನ್‌ ಡಿ’ಸೋಜಾ ಅವರು ನೆರವೇರಿಸಿದರು. ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಸಂಘಟನೆಯ ಕಾರ್ಯಕರ್ತರು ಭಕ್ತ ಜನರಿಂದ ದೇಣಿಗೆ ಸಂಗ್ರಹಿಸಿ ಚರ್ಚಿನ ಬಡ ಕುಟುಂಬಗಳಿಗೆ ಮನೆ ದುರಸ್ತಿ, ಮಕ್ಕಳ ಶಿಕ್ಷಣ, ವೈದ್ಯಕೀಯ ನೆರವು ಇತ್ಯಾದಿ ಸೇವಾ ಕಾರ್ಯಗಳನ್ನು ನಿಸ್ವಾರ್ಥ ಮನೋಭಾವದಿಂದ ಕಾಳಜಿ ವಹಿಸಿ ನಿರ್ವಹಿಸುತ್ತಾರೆ ಎಂದವರು ಅಭಿನಂದಿಸಿದರು.
ಬಲಿಪೂಜೆಯಲ್ಲಿ ಫಾ. ಅಶೋಕ್‌ ಡಿ’ಸೋಜಾ, ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಅಧ್ಯಕ್ಷ ಜೊಸ್ಲಿನ್‌ ಲೋಬೊ, ಉಪಾಧ್ಯಕ್ಷೆ ಲಿಝಿ ಫೆರ್ನಾಂಡಿಸ್‌, ಕಾರ್ಯದರ್ಶಿ ಆಗ್ನೆಸ್‌ ಡಿ’ಸಿಲ್ವಾ, ಖಜಾಚಿ ಪಾಸ್ಕಲ್‌ ಮೊಂತೇರೊ, ಸದಸ್ಯರಾದ ಚಾರ್ಲ್ಸ್ ಪಿಂಟೊ, ಫೆಲಿಕ್ಸ್‌ ಕ್ಯಾಸ್ತಲಿನೊ, ವಿನ್ಸೆಂಟ್‌ ಪಿಂಟೊ, ಬೆನೆಡಿಕ್ಟಾ ಡಿ’ಕುನ್ಹಾ, ರಿಚಾರ್ಡ್ ಫೆರ್ನಾಂಡಿಸ್‌ ಹಾಗೂ ಚರ್ಚಿನ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು