11:48 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ವಾರ್ಷಿಕ ಹಬ್ಬ

29/09/2024, 19:46

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚಿನ ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಇದರ ವಾರ್ಷಿಕ ಹಬ್ಬವನ್ನು ಭಾನುವಾರ ಆಚರಿಸಲಾಯಿತು. ಪ್ರಾರಂಭದಲ್ಲಿ ಬಲಿಪೂಜೆಯನ್ನು ಚರ್ಚಿನ ಪ್ರಧಾನ ಧರ್ಮಗುರು ಫಾ. ಅಲ್ಬನ್‌ ಡಿ’ಸೋಜಾ ಅವರು ನೆರವೇರಿಸಿದರು. ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಸಂಘಟನೆಯ ಕಾರ್ಯಕರ್ತರು ಭಕ್ತ ಜನರಿಂದ ದೇಣಿಗೆ ಸಂಗ್ರಹಿಸಿ ಚರ್ಚಿನ ಬಡ ಕುಟುಂಬಗಳಿಗೆ ಮನೆ ದುರಸ್ತಿ, ಮಕ್ಕಳ ಶಿಕ್ಷಣ, ವೈದ್ಯಕೀಯ ನೆರವು ಇತ್ಯಾದಿ ಸೇವಾ ಕಾರ್ಯಗಳನ್ನು ನಿಸ್ವಾರ್ಥ ಮನೋಭಾವದಿಂದ ಕಾಳಜಿ ವಹಿಸಿ ನಿರ್ವಹಿಸುತ್ತಾರೆ ಎಂದವರು ಅಭಿನಂದಿಸಿದರು.
ಬಲಿಪೂಜೆಯಲ್ಲಿ ಫಾ. ಅಶೋಕ್‌ ಡಿ’ಸೋಜಾ, ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಅಧ್ಯಕ್ಷ ಜೊಸ್ಲಿನ್‌ ಲೋಬೊ, ಉಪಾಧ್ಯಕ್ಷೆ ಲಿಝಿ ಫೆರ್ನಾಂಡಿಸ್‌, ಕಾರ್ಯದರ್ಶಿ ಆಗ್ನೆಸ್‌ ಡಿ’ಸಿಲ್ವಾ, ಖಜಾಚಿ ಪಾಸ್ಕಲ್‌ ಮೊಂತೇರೊ, ಸದಸ್ಯರಾದ ಚಾರ್ಲ್ಸ್ ಪಿಂಟೊ, ಫೆಲಿಕ್ಸ್‌ ಕ್ಯಾಸ್ತಲಿನೊ, ವಿನ್ಸೆಂಟ್‌ ಪಿಂಟೊ, ಬೆನೆಡಿಕ್ಟಾ ಡಿ’ಕುನ್ಹಾ, ರಿಚಾರ್ಡ್ ಫೆರ್ನಾಂಡಿಸ್‌ ಹಾಗೂ ಚರ್ಚಿನ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು