9:34 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು ಸಮೀಪದ ಮನೆಗೆ ವಾಪಸ್!!

09/06/2025, 14:44

ಸಂತೋಷ್ ಅತ್ತಿಗೆರೆ
ಚಿಕ್ಕಮಗಳೂರು
info.reporterkarnataka@gmail.com

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳದ ವೇಳೆ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ದರೊಬ್ಬರು 6 ತಿಂಗಳ ಬಳಿಕ ಪತ್ತೆಯಾಗಿದ್ದಾರೆ.
ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಎಂಬವರು ಕುಂಭಮೇಳದ ವೇಳೆ ನಾಪತ್ತೆಯಾಗಿ, ಇದೀಗ ಪತ್ತೆಯಾದವರು.
ಜನವರಿ 28ರಂದು ನರಸಿಂಹಮೂರ್ತಿ ಅವರು
ಪ್ರಯಾಗ್ ರಾಜ್ ನಲ್ಲಿ ನಾಪತ್ತೆಯಾಗಿದ್ದರು. ಅವರು
ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕರಾಗಿದ್ದರು. ಪುತ್ರ ಬದರೀನಾಥ್ ಜೊತೆ ಕುಟುಂಬ ಸಮೇತ ಕುಂಭ ಮೇಳಕ್ಕೆ ಹೋಗಿದ್ದರು‌. ಅಲ್ಲಿ ನಾಪತ್ತೆಯಾಗಿದ್ದರು. 3-4 ದಿನ ಹುಡುಕಿದ ಪುತ್ರ ಬದರೀನಾಥ್ ಕುಟುಂಬದೊಂದಿಗೆ ಊರಿಗೆ ವಾಪಸ್ಸಾಗಿದ್ದರು. ಕುಟುಂಬವನ್ನು ಊರಲ್ಲಿ ಬಿಟ್ಟು ಮತ್ತೆ ಹೋಗಿ ಹುಡುಕಿದ್ದರೂ ಸಿಕ್ಕಿರಲಿಲ್ಲ.
6 ತಿಂಗಳ ಬಳಿಕ ನಾಪತ್ತೆಯಾಗಿದ್ದ ನರಸಿಂಹಮೂರ್ತಿ ಮನೆಗೆ ವಾಪಸ್ ಬಂದಿದ್ದಾರೆ. ನರಸಿಂಹ ಮೂರ್ತಿಯವರು
ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್ ಸಂಸ್ಥೆಯ ಆಶ್ರಯದಲ್ಲಿದ್ದರು. ಶಾರದಾ ಸಂಸ್ಥೆಯವರೇ ಕರೆತಂದು ನರಸಿಂಹಮೂರ್ತಿಯನ್ನ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು