2:01 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ

07/09/2023, 20:53

ಮಂಗಳೂರು(reporterkarnataka.com): ಮಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಅನುಪಮ್ ಅಗರ್ವಾಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು.
ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಿ
ಸರಕಾರ ಆದೇಶ ಹೊರಡಿಸಿತ್ತು. ಅಧಿಕಾರ ವಹಿಸಿಕೊಂಡ
ಕೇವಲ 5 ತಿಂಗಳಲ್ಲೇ ಜನಪರ ಕಾರ್ಯಕ್ಕೆ ಕುಲ್ ದೀಪ್ ಕುಮಾರ್ ಜೈನ್ ಅವರು ಜನಪ್ರಿಯರಾಗಿದ್ದರು. ಡ್ರಗ್ಸ್, ಮಟ್ಕಾ, ಜುಗಾರಿ, ರೌಡಿಸಂ ಮಟ್ಟ ಹಾಕುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದರು. ಮಂಗಳೂರನ್ನು ಮಾದಕ ವಸ್ತುವಿನಿಂದ ಮುಕ್ತ ಗೊಳಿಸಿ ಡ್ರಗ್ಸ್ ಫ್ರೀ ಮಾಡುವ ಗುರಿಯನ್ನು ಕುಲ್ ದೀಪ್ ಹೊಂದಿದ್ದರು. ಹಾಗೆ ಮಟ್ಕಾ, ಜೂಜಿಗೆ ಕಡಿವಾಣ ಹಾಕಿದ್ದರು.
ಮಟ್ಕಾ, ಜೂಜು ಅಡ್ಡೆಗಳ ಮೇಲೆ‌ ನಿರಂತರ ದಾಳಿ ನಡೆಸಿದ್ದ ರು. ಡ್ರಗ್ಸ್, ಮಟ್ಕಾ ಮಾಫಿಯಾದ ಹಿಂದೆ ಬಿದ್ದಿದ್ದೇ ಕುಲ್ ದೀಪ್ ಅವರಿಗೆ ಮುಳುವಾಯಿತೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು