7:57 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ

06/02/2024, 18:46

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಸ್ವಾಮಿ ಕಲ್ಯಾಣ ಮಹೋತ್ಸವದ ಸವಿ ನೆನಪಿಗಾಗಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ ನಡೆಯಲಿದೆ.


ಫೆ.11ರಂದು ಸಂಜೆ 5.30ರಿಂದ ರಾತ್ರಿ 8.30ರ ವರೆಗೆ ದೇಗುಲದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀನಿವಾಸ ಸಭಾಭವನದಲ್ಲಿ ಪೂಜೆ ನೆರವೇರಲಿದೆ. ಅಂದು ಸಂಜೆ 5 ಗಂಟೆಗೆ ದೇವಸ್ಥಾನದಆವರಣದಲ್ಲಿ ಭಜನೆ, ಕುಣಿತ ಭಜನೆಯೊಂದಿಗೆ ದಿಬ್ಬಣ ಮೆರವಣಿಗೆ ಆರಂಭವಾಗಲಿದೆ. ಬಳಿಕ ಕಲ್ಪೋಕ್ತ ಪೂಜೆ, ಕಲ್ಯಾಣ ಮಂಗಲೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು