6:26 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ

06/02/2024, 18:46

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲ್ ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಸ್ವಾಮಿ ಕಲ್ಯಾಣ ಮಹೋತ್ಸವದ ಸವಿ ನೆನಪಿಗಾಗಿ ಫೆ.11ರಂದು ಶ್ರೀನಿವಾಸ ಕಲ್ಯಾಣ ಮಂಗಲೋತ್ಸವ ಕಲ್ಪೋಕ್ತ ಪೂಜೆ ನಡೆಯಲಿದೆ.


ಫೆ.11ರಂದು ಸಂಜೆ 5.30ರಿಂದ ರಾತ್ರಿ 8.30ರ ವರೆಗೆ ದೇಗುಲದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀನಿವಾಸ ಸಭಾಭವನದಲ್ಲಿ ಪೂಜೆ ನೆರವೇರಲಿದೆ. ಅಂದು ಸಂಜೆ 5 ಗಂಟೆಗೆ ದೇವಸ್ಥಾನದಆವರಣದಲ್ಲಿ ಭಜನೆ, ಕುಣಿತ ಭಜನೆಯೊಂದಿಗೆ ದಿಬ್ಬಣ ಮೆರವಣಿಗೆ ಆರಂಭವಾಗಲಿದೆ. ಬಳಿಕ ಕಲ್ಪೋಕ್ತ ಪೂಜೆ, ಕಲ್ಯಾಣ ಮಂಗಲೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು