4:07 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು