6:08 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು