4:31 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು