1:17 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ

03/05/2022, 21:30

ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ  ನಡೆಯಲಿದೆ. 

ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳು  ಹಾಗೂ ಸಚಿವ ನಾರಾಯಣಗೌಡ ಭಾಗವಹಿಸಲಿದ್ದಾರೆ.


ಶ್ರೀ ನಿರಂಜನಂದಪುರಿ ಮಹಾಸ್ವಾಮೀಜಿಗಳು ಪೀಠಾಧಿಪತಿಗಳು ಕನಕಗುರು ಪೀಠ ಕಾಗಿನೆಲೆ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದಗಳೊಂದಿಗೆ ಮೇ 4ರಂದು ಅದ್ದೂರಿಯಾಗಿ ನಡೆಯಲಿದೆ. ಮುಂಜಾನೆ 6 ಗಂಟೆಯಿಂದ ರುದ್ರಾಭಿಷೇಕ, ಮಹಾಲಕ್ಷ್ಮಿ ಹೋಮ, ರುದ್ರಹೋಮ , ಜಯದೇವ ಮತ್ತು ಪೂರ್ಣಹುತಿ ಹೋಮ ಹಾಗೂ ಬೆಳಿಗ್ಗೆ 7  ಗಂಟೆಗೆ ಊಟದ ದೇವರುಗಳ ಗಂಗ ಸ್ಥಾನ, ಶಿವಪೂಜೆ, ಪೂಜಾಕುಣಿತ,  ನಂದಿ ಧ್ವಜ ಕುಣಿತ, ಕಾರ್ಯಕ್ರಮವಿರುತ್ತದೆ 10:00 ಗಂಟೆಗೆ ಕಳಸಾರೋಹಣ ಹಾಗೂ ಕುಂಭಾಭಿಷೇಕ,  ಮಹಾಮಂಗಳಾರತಿ ನಡೆಯುತ್ತದೆ ಹಾಗೂ 12 ಗಂಟೆಗೆ ಧಾರ್ಮಿಕ ಸಭೆ ಮತ್ತು ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು