6:16 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಡ್ಯ: ಭೀಕರ ರಸ್ತೆ ಅಪಘಾತಕ್ಕೆ 4 ಮಂದಿ ಸ್ಥಳದಲ್ಲೇ ದಾರುಣ ಸಾವು; ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಕಾರು

05/06/2023, 09:12

ವೈಷ್ಣವಿ ರಾಮೇಗೌಡ ಮದ್ದೂರು ಮಂಡ್ಯ

info.reporterkarnataka@gmail.com

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿಯ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಲಾರಿಯೊಂದಕ್ಕೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಶರತ್, ನವೀನ್, ಹೇಮಂತ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬನ ಗುರುತು ಪತ್ತೆಯಾಗಿಲ್ಲ‌. ನೆಲಮಂಗಲದ ಈ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮುಂದುಗಡೆ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಅತಿಯಾದ ವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ತೀವ್ರತೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು