4:05 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಡ್ಯ ಹಾಲು ಒಕ್ಕೂಟ ಉಳಿಸುವುದು ಚೆಲುವರಾಯಸ್ವಾಮಿ ಗುರಿ:  ಕೃಷ್ಣೇಗೌಡ

01/07/2021, 07:09

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ರಾಜಕಾರಣ ಒಂದು ಗಾಜಿನ ಮನೆ ಇದ್ದಂತೆ. ಇಂತಹ ರಾಜಕಾರಣದಲ್ಲಿ ನಮ್ಮ ನಾಯಕರಾದ ಚೆಲುವ ಸ್ವಾಮಿಯವರ  ಹೋರಾಟ ಮಂಡ್ಯ ಹಾಲು ಒಕ್ಕೂಟವು ಉಳಿಸುವುದು ಗುರಿ ಹೊಂದಿದೆ ಎಂದು ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣೇಗೌಡರು ಹೇಳಿದರು.

ಅವರು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಾನ್ಯ ಶಾಸಕರು ಮಂಡ್ಯ ಹಾಲು ಒಕ್ಕೂಟದ ಬಗ್ಗೆ ಪರಿಪೂರ್ಣ ವಾಗಿ ತಿಳಿಯದೆ ಹಾಲು ಒಕ್ಕೂಟದಲ್ಲಿ ಯಾವ ಅವಧಿಯಲ್ಲಿ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದರು. ಆಗ ಅವರಿಂದ  ಸಹಾಯ ಪಡೆದು ಈಗ ಮಾಧ್ಯಮ ಮುಂದೆ ಸತ್ಯದ ಮಾತಿಗೆ ಹುರುಳಿಲ್ಲದೆ ಮಾತನಾಡುವುದು ಸರಿಯಿಲ್ಲವೆಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನನವರು ಈ ಸಂದರ್ಭದಲ್ಲಿ ತಿಳಿಸಿದರು.

ಇದೇ ವೇಳೆ ತಿಮ್ಮರಾಯಿಗೌಡ ದಿನೇಶ್ ಮಾತನಾಡಿದ್ದು ಪುರಸಭಾ ಸದಸ್ಯರಾದ ತಿಮ್ಮಪ್ಪ.ರಮೇಶ ರಾಜೇಗೌಡ ಅನೇಕ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು