11:03 PM Saturday28 - June 2025
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ…

ಇತ್ತೀಚಿನ ಸುದ್ದಿ

Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್ ಡ್ಯಾಂ ಭರ್ತಿ

28/06/2025, 21:06

ಮಂಡ್ಯ(reporterkarnataka.com): ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಕೆಆರ್ ಎಸ್ ಡ್ಯಾಂ ಭರ್ತಿಗೆ ಕ್ಷಣಗಣನೆ‌ ಆರಂಭಗೊಂಡಿದೆ.
KRS ಡ್ಯಾಂ ಭರ್ತಿಗೆ 1 ಅಡಿ ಮಾತ್ರ ಬಾಕಿ.
123 ಅಡಿ ದಾಟಿದ KRS ಡ್ಯಾಂ ನೀರಿನ‌ ಮಟ್ಟ.
124 .80 ಗರಿಷ್ಟ ಅಡಿ ಎತ್ತರದ KRS ಜಲಾಶಯ.
ಒಳ ಹರಿವಿನ ಪ್ರಮಾಣ ಕೂಡ 73 ಸಾವಿರ ಕ್ಯೂಸೆಕ್ ಗೆ ಏರಿಕೆ.
ಜೂ-30 ರಂದು ಸಿ.ಎಂ.KRS ನಲ್ಲಿ ಕಾವೇರಿಗೆ ಬಾಗೀನ ಅರ್ಪಣೆ.
ಸಿ.ಎಂ.ಬಾಗೀನ ಅರ್ಪಣೆಗೆ ಭರ್ತಿಗೆ ಕಾ.ನೀ.ನಿ ಸಿದ್ದತೆ.
KRS ಡ್ಯಾಂ ನ ಇಂದಿನ ನೀರಿನ ಮಟ್ಟದ ವಿವರ.
ಗರಿಷ್ಟ ನೀರಿನ ಮಟ್ಟ:124.80 ಅಡಿ ಇಂದಿನ ನೀರಿನ ಮಟ್ಟ: 123.25 ಅಡಿ ಒಳ ಹರಿವು: 73811 ಕ್ಯೂಸೆಕ್
ಹೊರ ಹರಿವು : 38983 ಕ್ಯೂಸೆಕ್ ಪ್ರಸ್ತುತ ನೀರಿನ ಸಂಗ್ರಹ :47.311 TMC ಗರಿಷ್ಟ: 49.50L TMC

ಇತ್ತೀಚಿನ ಸುದ್ದಿ

ಜಾಹೀರಾತು