8:12 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಗೆ ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಯಾವುದೇ ಅನ್ಯಾಯ ಎಸಗಿಲ್ಲ: ನೆಲ್ಲಿಗೆರೆ ಬಾಲು

05/07/2021, 07:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಯಾವುದೇ ಅನ್ಯಾಯವಾಗಿಲ್ಲ ಎಂದು ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ನೆಲ್ಲಿಗೆರೆ ಬಾಲು ಹೇಳಿದರು.

ನಾಗಮಂಗಲದ ಶಾಸಕರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪರ ವಿರೋಧಗಳ ನಡುವೆ ಜಿಲ್ಲೆ, ತಾಲೂಕಿನಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಉಲ್ಲೇಖಿಸಿ ಮಾತನಾಡುತ್ತಾ,  ಅವರ ಅವಧಿಯಲ್ಲಿ ಕೆಲಸ ಕಾಮಗಾರಿಗಳನ್ನು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಹಾಗೂ ಶಾಸಕರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕೆಂದು ಎಚ್ಚರಿಸಿದರು.

ರಾಜಕಾರಣದ ಭೀಷ್ಮ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಂದ ಯಾವ ಅನ್ಯಾಯವಾಗಿಲ್ಲ. ಅವರಿಂದ ಅಧಿಕಾರ ಅನುಭವಿಸಿ ಅವರ ವಿರುದ್ಧ ಧ್ವನಿ ಎತ್ತುತ್ತಿರುವುದು ಸರಿಯಿಲ್ಲ. ಆದರೆ ಇತ್ತೀಚಿನ ರಾಜಕಾರಣದಲ್ಲಿ ಹಾಲು ಒಕ್ಕೂಟದ ಪ್ರಕರಣವನ್ನು ಬಿಂಬಿಸುತ್ತಾ ಮುಂದಿನ ಚುನಾವಣೆಗಳಲ್ಲಿ ಜನರ ಮುಂದೆ ಹೋಗಲು ಈ ಪ್ರಕರಣವನ್ನು ಅಸ್ತ್ರವಾಗಿ ಬಳಸಿದರೆ ಜಿಲ್ಲೆ ಹಾಗೂ ತಾಲೂಕಿನ ಜನರು ಉತ್ತರ ಕೊಡಲು ಸಿದ್ಧರಾಗಿದ್ದಾರೆ ಎಂದು ಟಿ.ಕೆ ರಾಮೇಗೌಡ ಹೇಳಿದರು.

ಇದೇ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರೇಗೌಡ, ನಾಗೇಶ್ ಬಸವೇಗೌಡ, ಪ್ರವೀಣ್  ಮೂಳಕಟ್ಟೆ, ಶಿವರಾಂ, ನಿತೀಶ್, ರಘು ಮುತ್ತಣ್ಣ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು