4:37 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಗೆ ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಯಾವುದೇ ಅನ್ಯಾಯ ಎಸಗಿಲ್ಲ: ನೆಲ್ಲಿಗೆರೆ ಬಾಲು

05/07/2021, 07:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಗೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಯಾವುದೇ ಅನ್ಯಾಯವಾಗಿಲ್ಲ ಎಂದು ಮಂಡ್ಯ ಹಾಲು ಒಕ್ಕೂಟದ ನಿರ್ದೇಶಕ ನೆಲ್ಲಿಗೆರೆ ಬಾಲು ಹೇಳಿದರು.

ನಾಗಮಂಗಲದ ಶಾಸಕರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪರ ವಿರೋಧಗಳ ನಡುವೆ ಜಿಲ್ಲೆ, ತಾಲೂಕಿನಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಉಲ್ಲೇಖಿಸಿ ಮಾತನಾಡುತ್ತಾ,  ಅವರ ಅವಧಿಯಲ್ಲಿ ಕೆಲಸ ಕಾಮಗಾರಿಗಳನ್ನು ಸಾಕಷ್ಟು ಸಾಕ್ಷ್ಯಾಧಾರಗಳಿವೆ ಹಾಗೂ ಶಾಸಕರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕೆಂದು ಎಚ್ಚರಿಸಿದರು.

ರಾಜಕಾರಣದ ಭೀಷ್ಮ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಂದ ಯಾವ ಅನ್ಯಾಯವಾಗಿಲ್ಲ. ಅವರಿಂದ ಅಧಿಕಾರ ಅನುಭವಿಸಿ ಅವರ ವಿರುದ್ಧ ಧ್ವನಿ ಎತ್ತುತ್ತಿರುವುದು ಸರಿಯಿಲ್ಲ. ಆದರೆ ಇತ್ತೀಚಿನ ರಾಜಕಾರಣದಲ್ಲಿ ಹಾಲು ಒಕ್ಕೂಟದ ಪ್ರಕರಣವನ್ನು ಬಿಂಬಿಸುತ್ತಾ ಮುಂದಿನ ಚುನಾವಣೆಗಳಲ್ಲಿ ಜನರ ಮುಂದೆ ಹೋಗಲು ಈ ಪ್ರಕರಣವನ್ನು ಅಸ್ತ್ರವಾಗಿ ಬಳಸಿದರೆ ಜಿಲ್ಲೆ ಹಾಗೂ ತಾಲೂಕಿನ ಜನರು ಉತ್ತರ ಕೊಡಲು ಸಿದ್ಧರಾಗಿದ್ದಾರೆ ಎಂದು ಟಿ.ಕೆ ರಾಮೇಗೌಡ ಹೇಳಿದರು.

ಇದೇ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರೇಗೌಡ, ನಾಗೇಶ್ ಬಸವೇಗೌಡ, ಪ್ರವೀಣ್  ಮೂಳಕಟ್ಟೆ, ಶಿವರಾಂ, ನಿತೀಶ್, ರಘು ಮುತ್ತಣ್ಣ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು