12:13 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲೆಯ ಜೀವನಾಡಿಯಾದ ಹಾಲು ಒಕ್ಕೂಟ ಉಳಿಸಲು ಪಕ್ಷಾತೀತವಾಗಿ ಹೋರಾಟಕ್ಕೆ ಸಜ್ಜು

30/06/2021, 07:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ರೈತರ ಜೀವನಾಡಿಯಂತಿರುವ ಹಾಲು ಒಕ್ಕೂಟವನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹೋರಾಡಲು ಬದ್ಧವೆಂದು ಹಾಲು ಒಕ್ಕೂಟ ಮಾಜಿ ಅಧ್ಯಕ್ಷ ಜವರೇಗೌಡರು ಹೇಳಿದರು.

ಅವರು ನಾಗಮಂಗಲ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಳೆದ ಎರಡು ಮೂರು ದಿನದಿಂದ ಹಾಲು ನೀರು ಪ್ರಕರಣದ ಆಡಿಯೋ ವೈರಲ್ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಜವರೇಗೌಡರು ಮಾತನಾಡಿರುವ ವಿಚಾರದ ಬಗ್ಗೇ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದೊಡ್ಡವರ ಬಗ್ಗೆ ಮಾತನಾಡುವ ಶಕ್ತಿ ನಮಗಿಲ್ಲದಿದ್ದರೆ ಬಹಿರಂಗವಾಗಿ ಕ್ಷಮೆಕೋರುತ್ತ  ಪ್ರಸ್ತುತ ಒಕ್ಕೂಟದಲ್ಲಿ ನಡೆಯುತ್ತಿರುವ ಪ್ರಕರಣ ಈಗಾಗಲೇ ಬೆಳಕಿಗೆ ಬಂದಿದ್ದು, ಇದರ ಸತ್ಯಾಸತ್ಯತೆಯನ್ನು ಜಿಲ್ಲೆಯ ರೈತರಿಗೆ ಮನವರಿಕೆ ಮಾಡಲು  ಹಾಲು  ಒಕ್ಕೂಟದ  ಪ್ರಕರಣದ ಬಗ್ಗೆ ಜಿಲ್ಲೆಯ ಒಕ್ಕೂಟದ ಮಾಜಿ ಅಧ್ಯಕ್ಷರುಗಳು ಹಾಗೂ ಹಾಲು ಒಕ್ಕೂಟ ಉಳಿಸುವ ಸಂಬಂಧ ಅನೇಕರು ನಮ್ಮ ಅಭಿಪ್ರಾಯವನ್ನು ಪಡೆದಿದ್ದಾರೆ.

ಇದರ ಬಗ್ಗೆ ಯಾವ ರಾಜಕಾರಣವು ಇಲ್ಲದೇ ಹೋರಾಟಕ್ಕೆ ನಾವುಗಳು ಕೈಜೋಡಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು .

ಈ  ಪ್ರಕರಣದಿಂದ ಮತ್ತೊಮ್ಮೆ ಜವರೇಗೌಡರಿಗೆ ಅಧಿಕಾರದ ಆಸೆ ಇದೆ ಎಂಬುದು ಸುಳ್ಳು. ಮತ್ತೊಮ್ಮೆ ನಮಗೆ ಯಾವುದೇ ಅಧಿಕಾರ ಬೇಡವಾಗಿದೆ. ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಹಾಲು ನೀರು ಪ್ರಕರಣ ಪ್ರಕರಣವನ್ನು ದಾರಿತಪ್ಪಿಸುವ ಯೋಜನೆಗೆ ಮುಂಚಿತವಾಗಿ ಹೋರಾಟದ ಅನಿವಾರ್ಯತೆ ಯಾಗಿರುವುದರಿಂದ ಮಂಡ್ಯ ಜಿಲ್ಲೆ ರೈತರ ಪರವಾಗಿ ಹೋರಾಟದ ಅನಿವಾರ್ಯತೆ ಇದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು