4:50 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಡ್ಯ ಸಕ್ಕರೆ ಕಾರ್ಖಾನೆ ಖಾಸಗೀಕರಣ ಬೇಡ, ಹಾಲು ಒಕ್ಕೂಟದ ಪ್ರಕರಣ ತನಿಖೆಯಾಗಲಿ: ಮಾಜಿ ಸಂಸದ  ಶಿವರಾಮೇಗೌಡ

25/06/2021, 19:17

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ರಾಜ್ಯ ಬಿಜೆಪಿ ಸರಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಮಂತ್ರಿ ಮಂಡಲದ ಮಹನೀಯರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದ ಜನರ ಹಿತವನ್ನು ಕಾಪಾಡಲು ಮರೆತಿದ್ದಾರೆ ಎಂದು ಮಂಡ್ಯ ಮಾಜಿ ಸಂಸದ ಶಿವರಾಮೇಗೌಡ ಹೇಳಿದರು.

ನಾಗಮಂಗಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ನಡೆಸುವ ಸರ್ಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲಗೊಂಡಿದೆ. ರಾಜ್ಯದ ಪ್ರತಿನಿಧಿಗಳು ಭ್ರಷ್ಟಾಚಾರವನ್ನು ತೊಡಗಿದ್ದಾರೆ. ರಾಜ್ಯದ ಜನತೆಯ ಹಿತವನ್ನು ಯಾವ ಮಟ್ಟದಲ್ಲಿ ನಿರ್ವಹಣೆ ಮಾಡುತ್ತಾರೆ ಎಂಬುದನ್ನು ಮುಂದಿನ ಜನಾದೇಶದಲ್ಲಿ ಜನತಾ ನ್ಯಾಯಾಲಯದಲ್ಲಿ ತೀರ್ಪು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಮಂಡ್ಯದ ಸಕ್ಕರೆ ಕಾರ್ಖಾನೆ ಖಾಸಗೀಕರಣಕ್ಕೆ ಮಾಡಬಾರದೆಂಬುದು ಈಗಾಗಲೇ ಒತ್ತಾಯ ಮಾಡಲಾಗಿದೆ. ಮಂಡ್ಯ ಹಾಲು ಒಕ್ಕೂಟದ ಪ್ರಕರಣವನ್ನು ದೊಡ್ಡಮಟ್ಟದಲ್ಲಿ ತನಿಖೆ ಮಾಡಿ ತಪ್ಪಿತಸ್ಥರು ಯಾರೇ ಆದರೂ   ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು..

ಇದೇ ಸಂದರ್ಭದಲ್ಲಿ ಲಾರಿ ಚೆನ್ನಪ್ಪ. ವಕೀಲರಾದ .ಟಿ.ಕೆ. ರಾಮೇಗೌಡ, ಕೊಪ್ಪ ತಮ್ಮಯ್ಯ, ಚೇತು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು