3:36 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಡ್ಯ ವಿದ್ಯಾರ್ಥಿನಿಗೆ ಅಲ್ ಖೈದಾ ಬೆಂಬಲ ಅಂತಾರಾಷ್ಟ್ರೀಯ ಷಡ್ಯಂತ್ರದ ಭಾಗ: ಶಾಸಕ ವೇದವ್ಯಾಸ ಕಾಮತ್

07/04/2022, 21:53

ಮಂಗಳೂರು(reporterkarnataka.com):

ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಮಂಡ್ಯ ಹುಡುಗಿಗೆ ಅಲ್ ಖೈದಾ ಉಗ್ರ ಸಂಘಟನೆ ಬೆಂಬಲ ನೀಡಿರುವ‌ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ‌‌‌

ಹಿಜಾಬ್ ವಿವಾದದ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಹುಡುಗಿಗೆ ಅಲ್ ಖೈದಾ ನಾಯಕ ಅಲ್-ಜವಾಹಿರಿ ಬೆಂಬಲ‌ ನೀಡುವ‌ ಕುರಿತು ಹೇಳಿಕೆ ನೀಡಿದ್ದೀನೆ. ಇದರ ಸುತ್ತ ಅನುಮಾನ ಹೊಗೆಯಾಡುತಿದ್ದು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಗೃಹ ಸಚಿವರಿಗೆ ಮನವಿ ಸಲ್ಲಿಸುತ್ತೇನೆ. ‌‌         

‌ಈಗಾಗಲೇ ಈ ವಿವಾದದಿಂದ ಶಿವಮೊಗ್ಗದಲ್ಲಿ ಬಜರಂಗದಳ‌ ಕಾರ್ಯಕರ್ತನ ಹತ್ಯೆಯೂ ನಡೆದಿದೆ. ಈ ಎಲ್ಲ ವಿದ್ಯಮಾನಗಳ ಹಿಂದೆ ಉಗ್ರ ಸಂಘಟನೆಗಳ ಕುಮ್ಮಕ್ಕು ಇರಬಹುದು. ಹಾಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು