8:58 PM Saturday25 - April 2026
ಬ್ರೇಕಿಂಗ್ ನ್ಯೂಸ್
ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ…

ಇತ್ತೀಚಿನ ಸುದ್ದಿ

ಮಂಡ್ಯ ವಿದ್ಯಾರ್ಥಿನಿಗೆ ಅಲ್ ಖೈದಾ ಬೆಂಬಲ ಅಂತಾರಾಷ್ಟ್ರೀಯ ಷಡ್ಯಂತ್ರದ ಭಾಗ: ಶಾಸಕ ವೇದವ್ಯಾಸ ಕಾಮತ್

07/04/2022, 21:53

ಮಂಗಳೂರು(reporterkarnataka.com):

ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಮಂಡ್ಯ ಹುಡುಗಿಗೆ ಅಲ್ ಖೈದಾ ಉಗ್ರ ಸಂಘಟನೆ ಬೆಂಬಲ ನೀಡಿರುವ‌ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ‌‌‌

ಹಿಜಾಬ್ ವಿವಾದದ ವೇಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಹುಡುಗಿಗೆ ಅಲ್ ಖೈದಾ ನಾಯಕ ಅಲ್-ಜವಾಹಿರಿ ಬೆಂಬಲ‌ ನೀಡುವ‌ ಕುರಿತು ಹೇಳಿಕೆ ನೀಡಿದ್ದೀನೆ. ಇದರ ಸುತ್ತ ಅನುಮಾನ ಹೊಗೆಯಾಡುತಿದ್ದು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಗೃಹ ಸಚಿವರಿಗೆ ಮನವಿ ಸಲ್ಲಿಸುತ್ತೇನೆ. ‌‌         

‌ಈಗಾಗಲೇ ಈ ವಿವಾದದಿಂದ ಶಿವಮೊಗ್ಗದಲ್ಲಿ ಬಜರಂಗದಳ‌ ಕಾರ್ಯಕರ್ತನ ಹತ್ಯೆಯೂ ನಡೆದಿದೆ. ಈ ಎಲ್ಲ ವಿದ್ಯಮಾನಗಳ ಹಿಂದೆ ಉಗ್ರ ಸಂಘಟನೆಗಳ ಕುಮ್ಮಕ್ಕು ಇರಬಹುದು. ಹಾಗಾಗಿ ಈ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು