9:09 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮನೆಯಲ್ಲೇ ವೇಶ್ಯಾವಾಟಿಕೆ: ಸಿಸಿಬಿ ಪೊಲೀಸರ ದಾಳಿ; ಓರ್ವ ಮಹಿಳೆಯ ಬಂಧನ, ಇಬ್ಬರು ಯುವತಿಯರ ರಕ್ಷಣೆ

23/12/2021, 09:37

ಮೈಸೂರು(reporterkarnataka.com):

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಮೈಸೂರು ನಗರ ಸಿಸಿಬಿ ಪೊಲೀಸರು, ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನನ್ನು ಬಂಧಿಸಿ, ಇಬ್ಬರು ಮಹಿಳೆಯ ರಕ್ಷಣೆ ಮಾಡಿದ್ದಾರೆ. 

ಖಚಿತ ಮಾಹಿತಿ ಮೇಲೆ ಮೈಸೂರು ನಗರ ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗಾಯಿತ್ರಿಪುರಂ 2ನೇ ಹಂತ, ಚರ್ಚ್ ಹತ್ತಿರ ಇರುವ ಭೈರವೇಶ್ವರ ನಿಲಯ ಮನೆ ನಂ: 18ರ ಮೇಲೆ ದಾಳಿ ಮಾಡಿದ ಪೊಲೀಸರು, ಈ ಮನೆಯಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದು, ವೇಶ್ಯಾವಾಟಿಕೆಯಿಂದ ಸಂಪಾದನೆ ಮಾಡಿದ್ದ, 2,474 ರೂ. ಗಳನ್ನು ವಶಪಡಿಸಿಕೊಂಡಿದ್ದು, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಈ ಸಂಬoಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು