8:15 PM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14 ದಿನಗಳ ಹಸುಳೆ ನಾರಾಯಣ ಹೃದಯಾಲಯಕ್ಕೆ

18/07/2025, 19:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಕೇವಲ 14 ದಿನಗಳ ಹಸುಳೆಯನ್ನು ಸುಳ್ಯದ ಕೆವಿಜಿ ಆಸ್ಪತ್ರೆಯ ಆಂಬುಲೆನ್ಸ್ ಕೇವಲ 4 ಗಂಟೆಗಳಲ್ಲಿ ಮಂಗಳೂರು -ಬೆಂಗಳೂರು ಪ್ರಯಾಣಿಸಿದೆ.


ಮಂಗಳೂರು ಮೂಲದ ಮಗು ತೀವ್ರ ರೀತಿಯ ಹೃದಯ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿತ್ತು, ಚಿಕಿತ್ಸೆಗೆಂದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆ ಗೆ ಹೋಗುವಂತೆ ತಿಳಿಸಿದ್ದರು. ತಕ್ಷಣವೇ ಎಲ್ಲಾ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಈ ಹಿಂದೆ ಹಲವು ಜೀವ ರಕ್ಷಕ ಕಾರ್ಯ ಮಾಡಿರುವ ಚಾಲಕ ಹನೀಫ್ ನ ಮಂಗಳೂರು, ಮಡಿಕೇರಿ, ಕುಶಾಲನಗರ ಮಾರ್ಗವಾಗಿ ಮೈಸೂರ್ ಮಾರ್ಗವಾಗಿ ಬೆಂಗಳೂರಿಗೆ ಸೂಕ್ತ ಜೀರೋ ಟ್ರಾಫಿಕ್ ನಲ್ಲಿ ತೆರಳಿ ಜೀವ ರಕ್ಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು