3:51 AM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳೂರು ಕ್ಲಾಕ್ ಟವರ್ ಸಮೀಪ ಅಗ್ನಿ ದುರಂತ ; ಸುಟ್ಟು ಕರಕಲಾದ ಅಂಗಡಿಯೊಳಗಿನ ವಸ್ತುಗಳು

14/06/2025, 12:18

ಮಂಗಳೂರು (reporterkarnataka.com)

ಮಂಗಳೂರಿನ ಕ್ಲಾಕ್ ಟವರ್ ಬಳಿಯ ಗುಜರಿ ಅಂಗಡಿಯಲ್ಲಿ ಶನಿವಾರ ಬೆಳಗ್ಗಿನ ಜಾವ ಅಗ್ನಿ ದುರಂತ ಸಂಭವಿಸಿ ಪಕ್ಕದ ಬಟ್ಟೆ ಅಂಗಡಿಗೂ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿದೆ.

ಗುಜರಿ ಅಂಗಡಿಯಲ್ಲಿ ಶಾರ್ಡ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿರಬಹುದು ಎನ್ನಲಾಗುತ್ತಿದ್ದು, ಪಕ್ಕದ ಅಂಗಡಿಗಳಿಗೂ ಬೆಂಕಿ ಹಬ್ಬಿದೆ. ಮುಂಜಾವಿನ 2.30ರ ವೇಳಗೆ ಅಗ್ನಿ ದುರಂತ ಸಂಭವಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದರೂ ಅಂಗಡಿಗಳು ಸುಟ್ಟು ಕರಕಲಾಗಿವೆ.

ಟೆಂಪೋ, ಅಂಗಡಿ ಹಾಗೂ ವಸ್ತುಗಳು ಸುಟ್ಟು ಸುಮಾರು 15ಲಕ್ಷ ರೂಪಾಯಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು