2:08 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಮಂಗಳೂರು : ಗೀತಾ ಶೇಟ್ ನೇತೃತ್ವದ ಜೆಸಿಐ ಮಂಗಳೂರು ಡೈಮಂಡ್‌ ಘಟಕ ಉದ್ಘಾಟನೆ

04/01/2022, 16:51

ಮಂಗಳೂರು (ReporterKarnataka.com)

ಮಂಗಳೂರಿನ ನೂತನ ಜೆಸಿಐ ಘಟಕ ಜೆಸಿಐ ಮಂಗಳೂರು ಡೈಮಂಡ್‌ನ ಉದ್ಘಾಟನಾ ಸಮಾರಂಭ ಕದ್ರಿಯಲ್ಲಿ ಇತ್ತೀಚೆಗೆ ನಡೆಯಿತು.


ಘಟಕದ ಅಧ್ಯಕ್ಷರಾಗಿ ಗೀತಾ ಶೇಟ್ ಅಧಿಕಾರ ಸ್ವೀಕರಿಸಿದರು. ಹಾಗೂ ಘಟಕದ ಪದಾಧಿಕಾರಿಗಳೂ ಪ್ರಮಾಣ ವಚನ ಸ್ವೀಕರಿಸಿದರು.


ಈ ಸಂದರ್ಭ ಮಾತಾ ಡೆವಲಪರ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ, ಜೆಸಿಐ ಇಂಡಿಯಾದ ಪಾಸ್ಟ್ ಇವಿಪಿ ಸದಾನಂದ ನಾವಡ, ವಲಯಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ, ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ ಉಪಸ್ಥಿತರಿದ್ದರು.


ಜೆಸಿಐ ಮಂಗಳೂರು ಇಂಪ್ಯಾಕ್ಟ್ ಅಧ್ಯಕ್ಷರಾದ ಅನೀಶಾ ಗಂಗೂಲಿ, ನಿಕಟ ಪೂರ್ವ ಅಧ್ಯಕ್ಷ ರವಿರಾಜ್ ಎಪಿ, ಕಾರ್ಯದರ್ಶಿ ಮಹೇಶ್ ಜಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು