9:42 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ

06/03/2026, 15:55

ರಾಜ್ಯದ ಮೀನುಗಾರರಿಗೆ ಬಜೆಟ್ ನಲ್ಲಿ ಮಹತ್ವದ ಕೊಡುಗೆ ಘೋಷಿಸಲಾಗಿದೆ
1. ಮೀನುಗಾರರಿಗೆ ಉಚಿತವಾಗಿ ಸರಬರಾಜು ಮಾಡುವ ಸಲಕರಣೆ ಕಿಟ್ ಘಟಕ ವೆಚ್ಚ 20 ಸಾವಿರ ರೂಗಳಿಗೆ ಹೆಚ್ಚಳ
2. ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ
3. ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ
4. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಂಗಳೂರಿನಲ್ಲಿ ಮಸ್ತ್ಯ ದರ್ಶನಗಳ ಸ್ಥಾಪನೆ
5. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬಾಗಲಕೋಟೆಯಲ್ಲಿ ನೀನು ಮಾರುಕಟ್ಟೆಗಳ ನಿರ್ಮಾಣ
6. ಮೀನುಗಾರಿಕಾ ಕೊಂಡಿ ರಸ್ತೆ ನಿರ್ವಹಣಾ ಕಾಮಗಾರಿಗೆ 200 ಕೋಟಿ ರೂ ಅನುದಾನ

ಇತ್ತೀಚಿನ ಸುದ್ದಿ

ಜಾಹೀರಾತು