2:16 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿಯ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೀರವೆಂಕಟೇಶ ದೇವರ ಚಾತುರ್ಮಾಸ ವ್ರತ 

19/07/2021, 16:24

ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news):
ನಗರದ ರಥಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ದೇವರಾದ ಶ್ರೀ ವೀರ ವೆಂಕಟೇಶ ಹಾಗೂ ಪರಿವಾರ ದೇವರುಗಳ ಪ್ಲವ ನಾಮ ಸಂವತ್ಸರದ ಚಾತುರ್ಮಾಸ ವ್ರತ ಆಚರಣೆ ಪ್ರಯುಕ್ತ ಇಂದು ಪ್ರಾಥ: ಕಾಲ ಶ್ರೀದೇವರ ಸನ್ನಿಧಿಯಲ್ಲಿ ನಡೆಯಿತು.

ಮಹಾ ಪ್ರಾರ್ಥನೆ ನಡೆದು ಬಳಿಕ ಶ್ರೀ ದೇವರಿಗೆ ಪಂಚಾಮೃತ , ಪುಳಕಾಭಿಷೇಕ , ಪವಮಾನಾಭಿಷೇಕ ಬಳಿಕ ವೈದಿಕರಿಂದ ಶತ ಕಲಶಾಭಿಷೇಕ 

ನೆರವೇರಿತು. ಮಧ್ಯಾಹ್ನ ಮಹಾ ಪೂಜೆ ನಡೆಯಿತು . ಈ ಸಂದರ್ಭದಲ್ಲಿ ಶ್ರೀ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಹಾಗೂ ಭಜಕರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು