10:09 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಮಂಗಳೂರು ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ವನ ಮಹೋತ್ಸವ

10/07/2024, 20:51

ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಕಾರ್ಮೆಲ್ ಶಾಲೆಯ ಮಾಜಿ ಶಿಕ್ಷಕಿ ಮಾರ್ಗರೇಟ್ ಮಾತನಾಡಿ, ಕಾಡು ಉಳಿದರ ನಾಡು ಉಳಿದಂತೆ ಎಂದರು. ಸಂಸ್ಥೆಯ ಪ್ರಾಂಶುಪಾಲೆ ಸಿ| ವಿನೂತ, ಶಿಕ್ಷಕಿಯಾದ ಸಿ| ನಿರ್ಮಲಾ, ಅಸುಂತಾ ಡಿ’ಸೋಜಾ, ಶೇರಿನ್, ಪ್ರತಿಭಾ ಮುಂತಾದವರು ಉಪಸ್ಥಿತರಿದ್ದರು.
ಎಲಿಜಬೆತ್ ಅವರು ಸ್ವಾಗತಿಸಿ, ಗಾಯತ್ರಿಯವರು ವಂದಿಸಿದರು. ಅಸ್‌ನಾ ಅವರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು