10:24 AM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಮಂಗಳೂರು ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ವನ ಮಹೋತ್ಸವ

10/07/2024, 20:51

ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ವನ ಮಹೋತ್ಸವವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಕಾರ್ಮೆಲ್ ಶಾಲೆಯ ಮಾಜಿ ಶಿಕ್ಷಕಿ ಮಾರ್ಗರೇಟ್ ಮಾತನಾಡಿ, ಕಾಡು ಉಳಿದರ ನಾಡು ಉಳಿದಂತೆ ಎಂದರು. ಸಂಸ್ಥೆಯ ಪ್ರಾಂಶುಪಾಲೆ ಸಿ| ವಿನೂತ, ಶಿಕ್ಷಕಿಯಾದ ಸಿ| ನಿರ್ಮಲಾ, ಅಸುಂತಾ ಡಿ’ಸೋಜಾ, ಶೇರಿನ್, ಪ್ರತಿಭಾ ಮುಂತಾದವರು ಉಪಸ್ಥಿತರಿದ್ದರು.
ಎಲಿಜಬೆತ್ ಅವರು ಸ್ವಾಗತಿಸಿ, ಗಾಯತ್ರಿಯವರು ವಂದಿಸಿದರು. ಅಸ್‌ನಾ ಅವರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು