8:40 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Mangaluru | ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ: ವಿಶೇಷ ಪ್ರಾರ್ಥನೆ ಸಲ್ಲಿಕೆ

06/10/2025, 20:46

ಮಂಗಳೂರು(reporterkarnataka.com): ನಗರದ ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಭೇಟಿ ನೀಡಿದರು.


ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತ ತಿಸಿ ಅವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ವಂದನೀಯ ಧರ್ಮ ಗುರು ಲಾರೆನ್ಸ್ ಕುತಿನ್ಹ ಪಾಲನ ಮಂಡಳಿ ಉಪದೇಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋ ಅವರು ಸಚಿವರಿಗೆ ಶಾಲೂ, ಹೂಗುಚ್ಚ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಜೆ. ಆರ್. ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ರಚನಾ ಅಧ್ಯಕ್ಷ ಜಾನ್ ಮೊಂತೆರೋ ಮತ್ತು ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು