4:57 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಮಂಗಳೂರು : ವಾರಾಂತ್ಯ ಕರ್ಫ್ಯೂ ರದ್ದು ಪಡಿಸುವಂತೆ ಕೋಟ, ವೇದವ್ಯಾಸ ಕಾಮತ್ ಮನವಿ

03/09/2021, 19:16

ಮಂಗಳೂರು(Reporterkarnataka.com)

ಮಂಗಳೂರು ನಗರ ದಕ್ಷಿಣದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಾದ‌ ಬಸವರಾಜು ಬೊಮ್ಮಾಯಿ ಅವರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಮನವಿ ಸಲ್ಲಿಸಿದರು .

ವಾರಾಂತ್ಯದ ಕರ್ಫ್ಯೂ ಹೇರಿಕೆಯಿಂದ ಮಂಗಳೂರು ನಗರ ಪ್ರದೇಶವನ್ನು ಹೊರಗಿಟ್ಟರೆ ಜನ ಸಾಮಾನ್ಯರಿಗೆ ಅನುಕೂಲವಾಗಲಿದೆ. ಹಾಗೂ ಸಾರ್ವಜನಿಕರೂ ಕೂಡ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರು ಜೊತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು