8:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ: ಶಾರ್ಜಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ಮೌಲ್ಯದ ಚಿನ್ನ ವಶ; ಕಾಸರಗೋಡು ನಿವಾಸಿ ಬಂಧನ

15/12/2021, 08:13

ಮಂಗಳೂರು(reporterkarnataka.com): 

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ.

ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,860 ರೂ . ಮೌಲ್ಯದ 24 ಕ್ಯಾರೆಟ್‌ನ 338 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಆರೋಪಿ ಸ್ಟಿರಿಯೋ ಕೇಬಲ್ , ಬರ್ನರ್ ಸ್ಟ್ಯಾಂಡ್ , ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್‌ಗಳಲ್ಲಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು