6:42 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣ: ಶಾರ್ಜಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ಮೌಲ್ಯದ ಚಿನ್ನ ವಶ; ಕಾಸರಗೋಡು ನಿವಾಸಿ ಬಂಧನ

15/12/2021, 08:13

ಮಂಗಳೂರು(reporterkarnataka.com): 

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತೆರಿಗೆ ವಂಚಿಸಿ ಅಕ್ರಮವಾಗಿ ಸಾಗಿಸುತ್ತಿದ್ದ 16.79 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ಒಬ್ಬನನ್ನು ಬಂಧಿಸಿದ್ದಾರೆ.

ಕಾಸರಗೋಡಿನ ವ್ಯಕ್ತಿಯೊಬ್ಬ ಶಾರ್ಜಾದಿಂದ 16,79,860 ರೂ . ಮೌಲ್ಯದ 24 ಕ್ಯಾರೆಟ್‌ನ 338 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಆರೋಪಿ ಸ್ಟಿರಿಯೋ ಕೇಬಲ್ , ಬರ್ನರ್ ಸ್ಟ್ಯಾಂಡ್ , ಕ್ಯಾಂಡಲ್ ಹೋಲ್ಡರ್ ಸ್ಟ್ಯಾಂಡ್‌ಗಳಲ್ಲಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು