7:55 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:16

ಮಂಗಳೂರು(reporterkarnataka.com)

ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ

ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು