11:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:16

ಮಂಗಳೂರು(reporterkarnataka.com)

ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ

ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು