5:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಕಲ್ಲಿಕೋಟೆ ಏರ್ ಪೋರ್ಟ್ ನಲ್ಲಿ ಇಳಿದ ವಿಮಾನ

25/09/2021, 23:29

ಮಂಗಳೂರು(reporterkarnataka.com): ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ದುಬೈ ಹಾಗೂ ದಮಾಮ್ ನಿಂದ ಹೊರಟ ಎರಡು ವಿಮಾನಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯದೆ ಕೇರಳದ ಕಲ್ಲಿಕೋಟೆಯಲ್ಲಿ ಲ್ಯಾಂಡ್ ಆಗಿದೆ.

ದಮಾಮ್ ನಿಂದ 150 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಗ್ಗಿನ ಜಾವ 4.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಂಗಳೂರಿನಲ್ಲಿ ಮಂಜು ಹಾಗೂ ಮೋಡ ಮುಸುಕಿದ ವಾತಾವರಣ ಇದ್ದ ಕಾರಣ ಬ್ಯಾಡ್ ಲೈಟ್ ಕಾರಣದಿಂದ ವಿಮಾನವನ್ನು ಮಂಗಳೂರಿನಲ್ಲಿ ಇಳಿಸದೆ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ದುಬೈಯಿಂದ ಹೊರಟ ವಿಮಾನ ಕೂಡ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕಲ್ಲಿಕೋಟೆಯಲ್ಲಿ ಇಳಿಸಲಾಯಿತು.

ಕಲ್ಲಿಕೋಟೆಯಲ್ಲಿ ವಿಮಾನ ಪ್ರಯಾಣಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು