2:15 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯ: ಕಲ್ಲಿಕೋಟೆ ಏರ್ ಪೋರ್ಟ್ ನಲ್ಲಿ ಇಳಿದ ವಿಮಾನ

25/09/2021, 23:29

ಮಂಗಳೂರು(reporterkarnataka.com): ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ದುಬೈ ಹಾಗೂ ದಮಾಮ್ ನಿಂದ ಹೊರಟ ಎರಡು ವಿಮಾನಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯದೆ ಕೇರಳದ ಕಲ್ಲಿಕೋಟೆಯಲ್ಲಿ ಲ್ಯಾಂಡ್ ಆಗಿದೆ.

ದಮಾಮ್ ನಿಂದ 150 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಗ್ಗಿನ ಜಾವ 4.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಂಗಳೂರಿನಲ್ಲಿ ಮಂಜು ಹಾಗೂ ಮೋಡ ಮುಸುಕಿದ ವಾತಾವರಣ ಇದ್ದ ಕಾರಣ ಬ್ಯಾಡ್ ಲೈಟ್ ಕಾರಣದಿಂದ ವಿಮಾನವನ್ನು ಮಂಗಳೂರಿನಲ್ಲಿ ಇಳಿಸದೆ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ದುಬೈಯಿಂದ ಹೊರಟ ವಿಮಾನ ಕೂಡ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕಲ್ಲಿಕೋಟೆಯಲ್ಲಿ ಇಳಿಸಲಾಯಿತು.

ಕಲ್ಲಿಕೋಟೆಯಲ್ಲಿ ವಿಮಾನ ಪ್ರಯಾಣಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು