10:13 PM Tuesday28 - April 2026
ಬ್ರೇಕಿಂಗ್ ನ್ಯೂಸ್
Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕದ್ರಿ ರೋಲರ್ಸ್ ಸ್ಕೇಟಿಂಗ್ ಕ್ಲಬ್ ಆರಂಭ: ನೂತನ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

03/07/2022, 20:20

ಮಂಗಳೂರು(reporterkarnataka.com):ಮಂಗಳೂರಿನಲ್ಲಿ‌ ನೂತನವಾಗಿ “ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)” ಆರಂಭಗೊಂಡಿದ್ದು, ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ. 

ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ “ಅನಘಾಸ್ ಸ್ಕೇಟಿಂಗ್ ಅಕಾಡೆಮಿ”ಯಲ್ಲಿ ಇತ್ತೀಚೆಗೆ ನಡೆದ ಕ್ಲಬ್ ನ ಮಹಾಸಭೆಯಲ್ಲಿ‌ ನೂತನ‌ ಪದಾಧಿಕಾರಿಗಳ ಆಯ್ಕೆಯಾಗಿದ್ದು, ಸರ್ವಾನುಮತದಿಂದ ಡಾ.ರಾಜೇಶ್ ಹುಕ್ಕೇರಿ ಅವರನ್ನು ಸ್ಥಾಪಕ‌ ಅಧ್ಯಕ್ಷ ರಾಗಿ ಆಯ್ಕೆ‌‌ ಮಾಡಲಾಗಿದೆ. ಕ್ಲಬ್ ನ ಉಪಾಧ್ಯಕ್ಷರಾಗಿ ಲಕ್ಷ್ಮೀಶ್ ಭಂಡಾರಿ, ಪ್ರಧಾನ‌ ಕಾರ್ಯದರ್ಶಿಯಾಗಿ‌ ಸುಖ್ ಪಾಲ್ ಪೊಳಲಿ, ಜತೆ ಕಾರ್ಯದರ್ಶಿಯಾಗಿ ಅಖಿಲ್ ಆರ್.ಉಚ್ಚಿಲ್, ಖಜಾಂಚಿಯಾಗಿ ಡಾ.ಅನಿತಾ ರಾಜೇಶ್ ಹಾಗೂ ಸಮಿತಿ‌ ಸದಸ್ಯರಾಗಿ ಯತೀಶ್ ಬೈಕಂಪಾಡಿ, ರವೀಂದ್ರನಾಥ್ ಉಚ್ಚಿಲ್, ರಾಜೇಶ್ ನಾಯರ್, ಡಾ.ಅಕ್ಷತಾ ಚರಣ್ ಆಳ್ವ ಆಯ್ಕೆಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು