10:55 PM Tuesday14 - October 2025
ಬ್ರೇಕಿಂಗ್ ನ್ಯೂಸ್
ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಿಶಿತ್ ಶೆಟ್ಟಿ ನಿರ್ದೇಶನದ  ‘ವೃಷ್ಟಿ’ ಚಲನಚಿತ್ರ ಪೋಸ್ಟರ್ ಬಿಡುಗಡೆ

06/10/2022, 21:35

ಮಂಗಳೂರು(reporter Karnataka.com):

ಆಸೆಗಳ ಲೋಕದಲಿ…

ಅರಿಯದೆ ಮೂಡಿದ ಕಥೆ ಇದು….

ಭಾವನೆಗಳ ಸಾಲಿನಲಿ….

ತಿಳಿಯದೆಯೇ ಹರಿದ ವ್ಯಥೆ ಇದು….

*ವೃಷ್ಟಿ..* (ಕನ್ನಡ ಚಲನಚಿತ್ರ)

ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. 


ಪ್ರಕಾಶ್ ನಾಥ ಮಂದಿರದ ಸುಮಂತ್  ಅವರು ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತಿ ಇದ್ದರು. 

ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ ಮಾಡಿದ್ದಾರೆ, ಸಂತೋಷ್ ಆಚಾರ್ಯ ಗುಂಪಲಾಜೆ ಕ್ಯಾಮರ ಕೈಚಳಕ ಈ ಚಿತ್ರದಲ್ಲಿದೆ. ಗಣೇಶ್ ನೀರ್ಚಾಲ್ ಸಂಕಲನ ಮಾಡಿದ್ದು,ಸಂಗೀತ ನಿರ್ದೇಶನವನ್ನು ಮಾನಸ ಹೊಳ್ಳರವರು ನಿರ್ವಹಿಸಿದ್ದಾರೆ.ಮುಖ್ಯ ಭೂಮಿಕೆಯಲ್ಲಿ ಯಶವಂತ್ ಬೆಳ್ತಂಗಡಿ, ಸಿಂಚನಾ ಪಿ‌.ರಾವ್,ವಿನಿಶಾ,ಕಾಮಿಡಿ ಕಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಯುವ ಶೆಟ್ಟಿ,ರಾಕೇಶ್ ಪೂಜಾರಿ,ಅನೀಶ್ ಪೂಜಾರಿ ಮುಂತಾದವರು ಅಭಿನಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು