8:10 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಿಶಿತ್ ಶೆಟ್ಟಿ ನಿರ್ದೇಶನದ  ‘ವೃಷ್ಟಿ’ ಚಲನಚಿತ್ರ ಪೋಸ್ಟರ್ ಬಿಡುಗಡೆ

06/10/2022, 21:35

ಮಂಗಳೂರು(reporter Karnataka.com):

ಆಸೆಗಳ ಲೋಕದಲಿ…

ಅರಿಯದೆ ಮೂಡಿದ ಕಥೆ ಇದು….

ಭಾವನೆಗಳ ಸಾಲಿನಲಿ….

ತಿಳಿಯದೆಯೇ ಹರಿದ ವ್ಯಥೆ ಇದು….

*ವೃಷ್ಟಿ..* (ಕನ್ನಡ ಚಲನಚಿತ್ರ)

ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. 


ಪ್ರಕಾಶ್ ನಾಥ ಮಂದಿರದ ಸುಮಂತ್  ಅವರು ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತಿ ಇದ್ದರು. 

ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು ನಿರ್ದೇಶನ ಮಾಡಿದ್ದಾರೆ, ಸಂತೋಷ್ ಆಚಾರ್ಯ ಗುಂಪಲಾಜೆ ಕ್ಯಾಮರ ಕೈಚಳಕ ಈ ಚಿತ್ರದಲ್ಲಿದೆ. ಗಣೇಶ್ ನೀರ್ಚಾಲ್ ಸಂಕಲನ ಮಾಡಿದ್ದು,ಸಂಗೀತ ನಿರ್ದೇಶನವನ್ನು ಮಾನಸ ಹೊಳ್ಳರವರು ನಿರ್ವಹಿಸಿದ್ದಾರೆ.ಮುಖ್ಯ ಭೂಮಿಕೆಯಲ್ಲಿ ಯಶವಂತ್ ಬೆಳ್ತಂಗಡಿ, ಸಿಂಚನಾ ಪಿ‌.ರಾವ್,ವಿನಿಶಾ,ಕಾಮಿಡಿ ಕಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಯುವ ಶೆಟ್ಟಿ,ರಾಕೇಶ್ ಪೂಜಾರಿ,ಅನೀಶ್ ಪೂಜಾರಿ ಮುಂತಾದವರು ಅಭಿನಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು