5:27 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕಾಶ್ಮೀರದ ವೈಷ್ಣೋದೇವಿ ದೇಗುಲ ದರ್ಶನ: ಟೆಕ್ಕಿಗೆ ಟೋಪಿ ಹಾಕಿದ ವಂಚಕ

07/10/2022, 22:31

ಮಂಗಳೂರು(reporter Karnataka.com): ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲಕ್ಕೆ ಮಂಗಳೂರಿನಿಂದ ಖಾಸಗಿ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನ ಟೆಕ್ಕಿಗೆ ಮಂಗಳೂರಿನಿಂದ ವೈಷ್ಣೋದೇವಿ ದೇವಾಲಯದ ದರ್ಶನಕ್ಕೆ ನೇರ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ನಿತಿನ್ ಎಂಬಾತ ಭರವಸೆ ನೀಡಿದ್ದ. ನಂತರ ಖಾಸಗಿ ಹೆಲಿಕಾಪ್ಟರ್ ಬುಕ್ಕಿಂಗ್ ಗೆ 38060 ರೂ. ಕೇಳಿದ್ದ. ಅದರಂತೆ ಟೆಕ್ಕಿ ನಿತಿನ್ ಕಳುಹಿಸಿದ ಕ್ಯೂ ಆರ್ ಕೋಡ್ ಗೆ ಟೆಕ್ಕಿ ಹಣ ಪಾವತಿಸಿದ್ದ. ನಂತರ ನಿತಿನ್ ನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇಷ್ಟೆಲ್ಲ ನಡೆದ ಮೇಲೆ ಟೆಕ್ಕಿಗೆ ತಾನು ಮೋಸ ಹೋಗಿರುವುದು ಗಮನಕ್ಕೆ ಬಂತು. ಟೆಕ್ಕಿ ವೈಷ್ಣೋದೇವಿ ದೇಗುಲ ಸಂಪರ್ಕಿಸಿದಾಗ ನಿತಿನ್ ಎಂಬ ನಮ್ಮ ಪ್ರತಿನಿಧಿ ಯಾರೂ ಇಲ್ಲ ಎಂದು ಮಾಹಿತಿ ನೀಡಿದ್ದಾರೆ. ಮೋಸ ಹೋದ ಟೆಕ್ಕಿ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು