5:36 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರ ತರಬೇತಿ: ಮಾರ್ಚ್ 20ರಿಂದಲೇ ಆರಂಭ

16/03/2023, 20:36

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಇಲಾಖೆಗಳ ಹಾಗೂ ವಿವಿಧ ಬ್ಯಾಂಕ್ ಗಳ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಗ್ರ ತರಬೇತಿ ಮಾರ್ಚ್ 20ರಿಂದ ಆರಂಭವಾಗುವುದು.

*ತರಬೇತಿಯ ವೈಶಿಷ್ಟ್ಯಗಳು:*
*120 ತರಗತಿಗಳು (ಸಾಮಾನ್ಯ ಬ್ಯಾಚ್)
* ಅಧ್ಯಯನ ಸಾಮಗ್ರಿ
*15 ವಿಷಯವಾರು ಪರೀಕ್ಷೆಗಳು ಮತ್ತು 15 ಅಣಕು ಪರೀಕ್ಷೆಗಳು.
*ಪ್ರಚಲಿತ ವಿದ್ಯಮಾನಗಳು ಮತ್ತು ಸಾಮಾನ್ಯ ಜ್ಞಾನಕ್ಕಾಗಿ ಅಧ್ಯಯನ ಸಾಮಗ್ರಿಯ ಸಾಫ್ಟ್ ಕಾಪಿ.
* ಬ್ಯಾಚ್ ಸಮಯ: 10.30 ರಿಂದ 11.30 ರವರೆಗೆ
* ಶುಲ್ಕ ರೂ 12,000/- (ರಿಯಾಯತಿ ರೂ. 6,000/-)

*ನಿಯಮಿತ ಬ್ಯಾಚ್ 20.03.2023 ರಿಂದ ಪ್ರಾರಂಭವಾಗುತ್ತದೆ*

ಮೊಬೈಲ್: 7349327494

*ವೆಬ್‌ಸೈಟ್‌ಗೆ ಭೇಟಿ ನೀಡಿ: www.shlaghya.in

ಶ್ಲಾಘ್ಯ ತರಬೇತಿ ಸಂಸ್ಥೆ,
‘ಶೀಲಾ ಸನ್ನಿಧಿ’, ಬ್ಯಾಂಕ್ ಆಫ್ ಬರೋಡಾ ಹಿಂದುಗಡೆ, ಬೊಂದೇಲ್, ಮಂಗಳೂರು – 575008.

ಇತ್ತೀಚಿನ ಸುದ್ದಿ

ಜಾಹೀರಾತು