2:35 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರಿಗೆ ದೈವಜ್ಞ ಶ್ರೀಗಳು: ಜುಲೈ 3ರಂದು ಗುರುವಂದನಾ, ಪಾದುಕಾ ಪೂಜೆ ಕಾರ್ಯಕ್ರಮ

01/07/2022, 00:01

ಮಂಗಳೂರು(reporterkarnataka.com) : ಸಮಸ್ತ ದೈವಜ್ಞ ಬ್ರಾಹ್ಮಣ ಸಮಾಜದ ಗುರುವರ್ಯರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು (ಶ್ರೀ ಜ್ಞಾನೇಶ್ವರೀ ಪೀಠ,   ದೈವಜ್ಞ ಬ್ರಾಹ್ಮಣ ಮಠ,   ಶ್ರೀ ಕ್ಷೇತ್ರ ಕರ್ಕಿ. ಹೊನ್ನಾವರ. ) ಮಂಗಳೂರಿಗೆ ಆಗಮಿಸಲಿರುವರು.

ಆ ಪ್ರಯುಕ್ತ ಮಂಗಳೂರು ದೈವಜ್ಞ ಬ್ರಾಹ್ಮಣ ಸಂಘ ,  ದೈವಜ್ಞ ಮಹಿಳಾ ಮಂಡಳಿ,  ದೈವಜ್ಞ ಚಿನ್ನ ಬೆಳ್ಳಿ ಕೆಲಸಗಾರರ ಸಂಘ,  ದೈವಜ್ಞ ಯುವಕ ಮಂಡಳಿ ಆಶ್ರಯದಲ್ಲಿ ಜುಲೈ3ರಂದು  ಬೆಳಿಗ್ಗೆ 10 ಗಂಟೆಗೆ ಅಶೋಕ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಗುರುವಂದನಾ ಮತ್ತು ಪಾದುಕಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್. ಎಂ. ರೇವಣ್ಕರ್, ನೂತನ್  ಇಂಡಿಯನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ನ  ನಾಗರಾಜ ಶೇಟ್, ಹಾಗೂ ಮಂಗಳೂರು ದೈವಜ್ಞ ಬ್ರಾಹ್ಮಣ ಸಂಘ — ಸಂಸ್ಥೆಗಳ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿರುವರು. 

ಇತ್ತೀಚಿನ ಸುದ್ದಿ

ಜಾಹೀರಾತು